ಡಿಕೆಶಿಯತ್ತ ವಾಲಿದ ಕಾಂಗ್ರೆಸ್ ಶಾಸಕರು? ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ರಾಜಕೀಯ ಲೆಕ್ಕಾಚಾರ ಜೋರು, ಖಾದರ್ ಗೆ ಡಿಸಿಎಂ ಸ್ಥಾನ ಸಾಧ್ಯತೆ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ತೀವ್ರವಾಗುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಹೊಸ ರಾಜಕೀಯ ಬೆಳವಣಿಗೆಗಳು ವೇಗ ಪಡೆದುಕೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದ ಹಲವರು ಇದೀಗ ಡಿ.ಕೆ. ಶಿವಕುಮಾರ್ ಬಣದತ್ತ ಮುಖ ಮಾಡುತ್ತಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಜೋರಾಗಿವೆ. ಸದ್ಯ ಲಭ್ಯವಾಗಿರುವ ಮಾಹಿತಿ ಪ್ರಕಾರ, ಸಿದ್ದರಾಮಯ್ಯ ಪರವಾಗಿ ಕೆಲ ಹಿರಿಯ ಶಾಸಕರು ಹಾಗೂ ಸಚಿವರು ಮಾತ್ರ ಉಳಿದಿದ್ದು, ಡಿ.ಕೆ. ಶಿವಕುಮಾರ್ ಪರವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರು ಬೆಂಬಲ ಸೂಚಿಸಿದ್ದಾರೆ ಎನ್ನಲಾಗಿದೆ. ಹೈಕಮಾಂಡ್ ಡಿಕೆ ಶಿವಕುಮಾರ್ […]
Continue Reading