ಪಾಲೇಮಾರ್ ಕನ್ವೆನ್ಶನ್ ಸೆಂಟರ್ ಸೇರಿ ನಾಲ್ಕು ಸಭಾಭವನಗಳ ಲೋಕಾರ್ಪಣೆ ಮಾಡಿದ ರಾಜ್ಯಪಾಲ ಅಬ್ದುಲ್ ನಜೀರ್
ಮಂಗಳೂರು: ಬಡತನ ನಿರ್ಮೂಲನೆ ಹಾಗೂ ಸಮಾಜದಲ್ಲಿ ಸಮಾನತೆ ಸ್ಥಾಪನೆಗೆ ಶಿಕ್ಷಣವೇ ಪ್ರಮುಖ ಅಸ್ತ್ರ ಎಂದು ಆಂಧ್ರಪ್ರದೇಶ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್ ಹೇಳಿದರು. ನಗರದ ಮೇರಿಹಿಲ್ನ ಪಾಲೇಮಾರ್ ಕನ್ವೆನ್ಶನ್ ಸೆಂಟರ್ನಲ್ಲಿ ಶನಿವಾರ ಲ್ಯಾಂಡ್ ಲಿಂಕ್ಸ್ ಸಂಸ್ಥೆಯಿಂದ ನಿರ್ಮಿಸಲಾದ ಅತ್ಯಾಧುನಿಕ ಸೌಲಭ್ಯಗಳ ನಾಲ್ಕು ಭವ್ಯ ಸಭಾಭವನಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾಜಿ ಸಚಿವ ಕೃಷ್ಣ ಜೆ. ಪಾಲೇಮಾರ್ ಬಹುಮುಖ ಪ್ರತಿಭೆಯ ವ್ಯಕ್ತಿ. ಕೈಗಾರಿಕೆ, ನಿರ್ಮಾಣ, ಶಿಕ್ಷಣ ಹಾಗೂ ಸಮಾಜಸೇವಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಅವರು ಬಡ ವಿದ್ಯಾರ್ಥಿಗಳ […]
Continue Reading