ಆಳ್ವಾಸ್ ವಿದ್ಯಾರ್ಥಿಗಳ ಮಾದರಿ ಕಾರ್ಯ: ‘ಚಿಣ್ಣರ ತಂಗುದಾಣ’ಕ್ಕೆ ನೆರವಿನ ಹಸ್ತ
ಮೂಡುಬಿದಿರೆ: ಸಮಾಜಮುಖಿ ಚಿಂತನೆ ಹಾಗೂ ಸಾಂಸ್ಕೃತಿಕ ಸೌಹಾರ್ದತೆಯ ಸಾರ್ಥಕ ಉದಾಹರಣೆಯಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಮಂಗಳೂರಿನ ನಿರಾಶ್ರಿತ ಮಕ್ಕಳ ಆಶ್ರಯತಾಣ ‘ಚಿಣ್ಣರ ತಂಗುದಾಣ’ಕ್ಕೆ ಭೇಟಿ ನೀಡಿ 50,000ಕ್ಕೂ ಅಧಿಕ ಮೊತ್ತದ ದೈನಂದಿನ ಅಗತ್ಯ ವಸ್ತುಗಳು, ಆಹಾರ ಸಾಮಗ್ರಿಗಳು, ಕ್ರೀಡಾ ಉಪಕರಣಗಳು ಹಾಗೂ ಶೈಕ್ಷಣಿಕ ಸಾಮಗ್ರಿಗಳನ್ನು ಹಸ್ತಾಂತರಿಸಿದರು. ಇತ್ತೀಚೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಸಂಪ್ರದಾಯ ದಿನಾಚರಣೆಯನ್ನು ವೈವಿಧ್ಯತೆಯಲ್ಲಿ ಏಕತೆ ಎಂಬ ಸಂದೇಶದೊಂದಿಗೆ ಅದ್ದೂರಿಯಾಗಿ ಆಚರಿಸಲಾಗಿತ್ತು. ಕಾರ್ಯಕ್ರಮದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಸ್ಪರ್ಧೆಗಳು, ಸಾಂಪ್ರದಾಯಿಕ ಆಹಾರ ಮೇಳ ಹಾಗೂ […]
Continue Reading