ಹಿರಿಯರ ಮಾರ್ಗದರ್ಶನವಿಲ್ಲದೇ ಸೊರಗುತ್ತಿರುವ ಸಮಾಜ: ವಿಸಿ ಪ್ರೊ. ಧರ್ಮ ಕಳವಳ
ಮಂಗಳೂರು: ಹಿರಿಯರ ಮಾರ್ಗದರ್ಶನ ಇಲ್ಲದೇ ಸಮಾಜ ಸೊರಗುತ್ತಿದೆ. ವಿದ್ಯಾ ಸಂಸ್ಥೆಯನ್ನು ಕೇವಲ ಸಂಸ್ಥೆಯಂತೆ ಕಾಣದೇ ,ಅದೊಂದು ವಿಸ್ತೃತ ಕುಟುಂಬ ಎಂದು ಪರಿಗಣಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಮಂಗಳೂರು ವಿವಿ ಕುಲಪತಿ ಪ್ರೊ. ಪಿ.ಎಲ್. ಧರ್ಮ ಅವರು ಹೇಳಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಆಯೋಜಿಸಿದ್ದ ಹಳೆ ವಿದ್ಯಾರ್ಥಿಗಳ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು. ಇಂದಿನ ವಿದ್ಯಾ ಸಂಸ್ಥೆಗಳಲ್ಲಿ ಮೌಲ್ಯ, ಸಂಸ್ಕಾರ, ಪರಂಪರೆಯ ಶಿಕ್ಷಣದ ಕೊರತೆ ಎದ್ದು ಕಾಣುತ್ತಿದೆ. ಹಿರಿಯ ತಲೆಮಾರಿನ ಶಿಸ್ತು, ಬದುಕಿನ ಆದರ್ಶಗಳು ಮುಂದಿನ […]
Continue Reading