ಹುಬ್ಬಳ್ಳಿ–ಅಂಕೋಲಾ ರೈಲು ಮಾರ್ಗ ಸಾಕಾರ, ಉತ್ತರ ಕನ್ನಡದ ಅಭಿವೃದ್ಧಿಗೆ ಹೊಸ ಚೈತನ್ಯ: ಮಾಜಿ ಶಾಸಕಿ ರೂಪಾಲಿ ನಾಯ್ಕ್
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜನತೆಯ ಬಹುಕಾಲದ ಕನಸಾಗಿದ್ದ ಹುಬ್ಬಳ್ಳಿ–ಅಂಕೋಲಾ ರೈಲು ಮಾರ್ಗ ಸಾಕಾರಗೊಳ್ಳುತ್ತಿರುವುದು ಜಿಲ್ಲೆಗೆ ಹೆಮ್ಮೆಯ ವಿಚಾರವಾಗಿದೆ. ಯೋಜನೆಯ ವಿದ್ಯುದ್ದೀಕರಣದೊಂದಿಗೆ ಬ್ರಾಡ್ಗೇಜ್ ರೈಲು ಮಾರ್ಗವಾಗಿ ಪರಿವರ್ತನೆಯಾಗುತ್ತಿರುವುದು ಜಿಲ್ಲೆಯ ಸಾರಿಗೆ ಸಂಪರ್ಕಕ್ಕೆ ಮಹತ್ವದ ಬಲ ನೀಡಲಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ್ ಅವರು ತಿಳಿಸಿದ್ದಾರೆ. ಜಿಲ್ಲೆಯ ಸಮಗ್ರ ಅಭಿವೃದ್ಧಿ, ಕೈಗಾರಿಕಾ ಚಟುವಟಿಕೆಗಳ ವಿಸ್ತರಣೆ, ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಗೂ ಜನರ ಸಂಪರ್ಕ ವ್ಯವಸ್ಥೆಯ ಸುಧಾರಣೆಯ ದೃಷ್ಟಿಯಿಂದ ಹುಬ್ಬಳ್ಳಿ–ಅಂಕೋಲಾ ರೈಲು ಮಾರ್ಗ ಮಹತ್ವದ ಯೋಜನೆಯಾಗಿದೆ. ಈ ಮಾರ್ಗದ ಮೂಲಕ […]
Continue Reading