ಸಂವಿಧಾನದ 10 ನೇ ವಿಧಿ ಬಲಿಷ್ಠಗೊಳಿಸುವುದಕ್ಕೆ ಲೋಕಸಭೆ ವರದಿ ಮಂಡನೆ ಪಕ್ಷಾಂತರ ನಿಷೇಧ ಕಾಯ್ದೆ, ಜೂನ್ ನಲ್ಲಿ ಸಮಿತಿ ಸಭೆ- ಸ್ಪೀಕರ್ ಖಾದರ್
ಮಂಗಳೂರು: ಪಕ್ಷಾಂತರ ನಿಷೇಧ ಕಾಯ್ದೆ ಕುರಿತಂತೆ ಲೋಕಸಭೆಯ ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿ 3 ನೇ ಸಭೆ ರಾಜ್ಯದಲ್ಲಿ ಜೂನ್ ತಿಂಗಳ ಅಂತ್ಯದಲ್ಲಿ ನಡೆಯಲಿದ್ದು, ಬಳಿಕ ಸಮಿತಿ ತನ್ನ ವರದಿ ಲೋಕಸಭೆಗೆ ಮಂಡಿಸಲಿದೆ ಎಂದು ವಿಧಾನಸಭೆ ಸ್ಪೀಕರ್ ಯು. ಟಿ. ಖಾದರ್ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಚುನಾಯಿತ ಪ್ರತಿನಿಧಿಗಳು ಮತ್ತೇ ಮತ್ತೇ ಪಕ್ಷಾಂತರ ಮಾಡುವುದ್ನು ತಡೆಯುವ ಉದ್ದೇಶದಿಂದ ಸಂವಿಧಾನದ 10 ನೇ ವಿಧಿ ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರ ಸ್ಪೀಕರ್ […]
Continue Reading