ಭೂಕುಸಿತ ತೆರವು ಬಳಿಕ ಶಿರಾಡಿ ಘಾಟ್ ರೈಲು ಮಾರ್ಗ ಪುನರಾರಂಭ, ಪ್ರಯಾಣಿಕರಿಗೆ ನೆಮ್ಮದಿ
ಸುಬ್ರಮಣ್ಯ: ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿ ಸ್ಥಗಿತಗೊಂಡಿದ್ದ ಮೈಸೂರು ವಿಭಾಗದ ಶಿರಿಬಾಗಿಲು–ಎಡಕುಮಾರಿ ನಡುವಿನ ಶಿರಾಡಿ ಘಾಟ್ ರೈಲು ಮಾರ್ಗದಲ್ಲಿ ರೈಲು ಸಂಚಾರವನ್ನು ದಕ್ಷಿಣ ಪಶ್ಚಿಮ ರೈಲ್ವೆ ಮರು ಆರಂಭಿಸಿದೆ. ಹಳಿ ಮೇಲಿನ ಮಣ್ಣು, ಕಲ್ಲು ಹಾಗೂ ಮರಗಳ ಅವಶೇಷಗಳನ್ನು ತೆರವುಗೊಳಿಸಿ ಸುರಕ್ಷತಾ ಪರಿಶೀಲನೆ ಪೂರ್ಣಗೊಳಿಸಿದ ಬಳಿಕ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ರೈಲ್ವೆ ಇಲಾಖೆ ಪ್ರಕಟಣೆಯ ಪ್ರಕಾರ, ಆಗಸ್ಟ್ 3ರಂದು ಸಂಜೆ 7.25ಕ್ಕೆ ಹಳಿ ಸುರಕ್ಷತಾ ತಪಾಸಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ತಾಂತ್ರಿಕ ತಜ್ಞರು ಮಾರ್ಗವನ್ನು ಸುರಕ್ಷಿತ ಎಂದು ಪ್ರಮಾಣೀಕರಿಸಿದ […]
Continue Reading