ಹರ್ ಘರ್ ತಿರಂಗಾ’ ರಾಜ್ಯ ಸಂಚಾಲಕಿಯಾಗಿ ರೂಪಾಲಿ ನಾಯ್ಕ ನೇಮಕ
ಕಾರವಾರ: ಬಿಜೆಪಿ ಮಹತ್ವಾಕಾಂಕ್ಷೆಯ ‘ಹರ್ ಘರ್ ತಿರಂಗಾ’ ಅಭಿಯಾನದ ಕರ್ನಾಟಕ ರಾಜ್ಯ ಸಂಚಾಲಕಿಯಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಕಾರವಾರ–ಅಂಕೋಲಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಅವರನ್ನು ನೇಮಕ ಮಾಡಲಾಗಿದೆ. ಸ್ವಾತಂತ್ರ್ಯೋತ್ಸವ ಅಂಗವಾಗಿ ರಾಜ್ಯಾದ್ಯಂತ ನಡೆಯಲಿರುವ ಅಭಿಯಾನದ ನೇತೃತ್ವವನ್ನು ಅವರು ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ರೂಪಾಲಿ ನಾಯ್ಕ ಅವರಿಗೆ ಈ ಮಹತ್ವದ ಜವಾಬ್ದಾರಿ ವಹಿಸಲಾಗಿದ್ದು, ಸಮಿತಿಯ ಸಹ ಸಂಚಾಲಕರಾಗಿ ಶಾಸಕರಾದ ಹರೀಶ್ ಪೂಂಜಾ, ಬಸವರಾಜ್ ಹಾಗೂ ಲಿಂಗರಾಜ್ […]
Continue Reading