ತೂಗು ಸೇತುವೆಗಳ ಸರದಾರ, ಬ್ರಿಡ್ಜ್ ಮ್ಯಾನ್ ಡಾ. ಗಿರೀಶ್ ಭಾರದ್ವಾಜ್ ಇನ್ನಿಲ್ಲ, ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ
ಸುಳ್ಯ: ಗ್ರಾಮೀಣ ಭಾರತದ ಸಂಪರ್ಕ ಕ್ರಾಂತಿಗೆ ತಮ್ಮ ಬದುಕನ್ನೇ ಸಮರ್ಪಿಸಿ, ಅತ್ಯಂತ ಕಡಿಮೆ ವೆಚ್ಚದಲ್ಲಿ ತೂಗು ಸೇತುವೆಗಳನ್ನು ನಿರ್ಮಿಸುವ ಮೂಲಕ ದೇಶದಾದ್ಯಂತ ‘ಬ್ರಿಡ್ಜ್ ಮ್ಯಾನ್’ ಹಾಗೂ ‘ತೂಗು ಸೇತುವೆಗಳ ಸರದಾರ’ ಎಂದೇ ಖ್ಯಾತಿ ಪಡೆದಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಸೋಮವಾರ ಬೆಳಿಗ್ಗೆ ಅನಾರೋಗ್ಯದಿಂದ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ನಿಧನರಾದರು. ಗ್ರಾಮೀಣ ಜನರ ಬದುಕಿಗೆ ಸೇತುವೆಯಾಗಿ ನಿಂತಿದ್ದ ಅಪರೂಪದ ತಾಂತ್ರಿಕ ಸಾಧಕನ ಅಗಲಿಕೆಗೆ ರಾಜ್ಯದಾದ್ಯಂತ ತೀವ್ರ ಶೋಕ ತಂದಿದೆ. ಇಬ್ಬರು ಪುತ್ರರು ಮತ್ತು […]
Continue Reading